ಕರಾವಳಿಕ್ರೈಂಸುಳ್ಯ

ಸುಳ್ಯ: ಮರದಿಂದ ಬಿದ್ದು ವ್ಯಕ್ತಿಯ ದಾರುಣ ಸಾವು..! ಕೊಡಗಿನಿಂದ ಸಂಬಂಧಿಕರ ಮನೆಗೆ ಬಂದಿದ್ದವನ ದುರಂತ ಅಂತ್ಯ..!

163

ನ್ಯೂಸ್ ನಾಟೌಟ್: ಎಲಿಮಲೆಯ ಮಾವಿನಕಟ್ಟೆ ಬಳಿ ಮರದಿಂದ ಬಿದ್ದು ವ್ಯಕ್ತಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಇಂದು(ನ.29) ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಕೊಡಗಿನ ಸಿದ್ದಾಪುರ ಮೂಲದ ಕೃಷ್ಣ(55 ವರ್ಷ) ಎಂದು ಗುರುತಿಸಲಾಗಿದೆ. ಸಂಬಂಧಿಕರ ಮನೆಗೆ ಕೆಲಸಕ್ಕೆಂದು ಬಂದಿದ್ದ ವೇಳೆ ದುರ್ಘಟನೆ ನಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ, ಅಷ್ಟರಲ್ಲಾಗಲೇ ಕೊನೆಯುಸಿರೆಳೆದಿದ್ದರು ಎನ್ನಲಾಗಿದೆ.

See also  ಮಾನವ ಸರಪಳಿ ಕಾರ್ಯಕ್ರಮದ ವೇಳೆ ಹೆಜ್ಜೇನು ದಾಳಿ..! ದಿಕ್ಕಾಪಾಲಾಗಿ ಓಡಿದ ವಿದ್ಯಾರ್ಥಿಗಳು ಮತ್ತು ಶಿಕ್ಷಕರು..!
  Ad Widget   Ad Widget   Ad Widget   Ad Widget   Ad Widget   Ad Widget   Ad Widget