ಕರಾವಳಿಸುಳ್ಯ

ಸುಳ್ಯ:ಕೆನರಾ ಕೈಗಾರಿಕಾ ಸಂಘ ನಿರ್ದೇಶಕರ ಚುನಾವಣೆ ;ಅತ್ಯಧಿಕ ಮತಗಳಿಂದ ಗೆದ್ದು ಚುನಾಯಿತರಾದ ಸುಂದರ ಗೌಡ ಬಳ್ಳಕ್ಕ

ನ್ಯೂಸ್ ನಾಟೌಟ್ : ಕೆನರಾ ಕೈಗಾರಿಕಾ ಸಂಘ (ರಿ) ಬೈಕಂಪಾಡಿ ಇದರ ನಿರ್ದೇಶಕರುಗಳ ಚುನಾವಣೆ ಜ. 9 ರಂದು ನಡೆಯಿತು. ನಿರ್ದೇಶಕರಾಗಿ ಬೈಕಂಪಾಡಿ ಎಸ್.ಜೆ.ಆರ್.ಟೆಕ್ನಾಲಜೀಸ್ ಮಾಲಕ ಸುಂದರ ಗೌಡ ಇವರು ಅತ್ಯಧಿಕ ಸಂಖ್ಯೆಯ ಮತಗಳಿಂದ ಗೆದ್ದು ಚುನಾಯಿತರಾಗಿದ್ದಾರೆ.

ಇವರು ಗುತ್ತಿಗಾರು ಸಮೀಪದ ಬಳ್ಳಕ್ಕದ ನಿವಾಸಿಯಾಗಿದ್ದು, ಕಾಣಿಯೂರಿನ ಅಬೀರ ಕುಟುಂಬದವರು.ಸುಮಾರು 20 ವರ್ಷಗಳಿಂದ ಮಂಗಳೂರಿನಲ್ಲಿ ಎಸ್.ಜೆ.ಆರ್ ಟೆಕ್ನಾಲಜೀಸ್ ಎಂಬ ತನ್ನ ಮಾಲಿಕತ್ವದ ಸಂಸ್ಥೆಯನ್ನು ಮುನ್ನಡೆಸುತ್ತಾ ಮಂಗಳೂರಿನಲ್ಲಿ ನೆಲೆಸಿದ್ದಾರೆ.ದಿ.ಧರ್ಮಪಾಲ ಗೌಡ ಹಾಗೂ ದಿ.ರಾಮಕ್ಕ ದಂಪತಿಗಳ ಪುತ್ರರಾಗಿದ್ದಾರೆ.

Related posts

ಪುತ್ತೂರು ಕಾಂಗ್ರೆಸ್ ಅಭ್ಯರ್ಥಿಯಾಗಿ ಅಶೋಕ್ ಕುಮಾರ್ ರೈ,ಅಧಿಕೃತ ಘೋಷಣೆಯೊಂದೇ ಬಾಕಿ

ಕ್ರಿಪ್ಟೋ ಕರೆನ್ಸಿ ಹೂಡಿಕೆ ಹೆಸರಲ್ಲಿ ಕೋಟ್ಯಂತರ ರೂ. ವಂಚಿಸಿದಾತನ ಬಂಧನ

ಕರ್ನಾಟಕದ ಪೊಲೀಸ್‌ ಅಧಿಕಾರಿಗಳನ್ನು ಕೇರಳ ಪೊಲೀಸರು ವಶಕ್ಕೆ ಪಡೆದದ್ದೇಕೆ? ಆರೋಪಿಗಳನ್ನು ಬಂಧಿಸಲು ಕೇರಳಕ್ಕೆ ತೆರಳಿದ್ದ ಕರ್ನಾಟಕ ಪೊಲೀಸರು ಮಾಡಿದ್ದೇನು? ಇಲ್ಲಿದೆ ಸಂಪೂರ್ಣ ಮಾಹಿತಿ