ಕರಾವಳಿಕ್ರೈಂಮಂಗಳೂರು

ಸುರತ್ಕಲ್: ಸಮುದ್ರ ತೀರದಲ್ಲಿ ಉತ್ತರ ಪ್ರದೇಶ ಮೂಲದ ವ್ಯಕ್ತಿಯ ಮೃತದೇಹ ಪತ್ತೆ..! ಆತ್ಮಹತ್ಯೆಯ ಶಂಕೆ..!

ನ್ಯೂಸ್‌ ನಾಟೌಟ್‌: ಚಿತ್ರಾಪುರ ಕುಳಾಯಿ ಸಮುದ್ರ ತೀರದಲ್ಲಿ ಉತ್ತರ ಪ್ರದೇಶ ಮೂಲದ ವ್ಯಕ್ತಿಯೊಬ್ಬರ ಶವ ಶುಕ್ರವಾರ(ಜ.4) ಸಂಜೆ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.
ಮೃತ ವ್ಯಕ್ತಿಯನ್ನು ಮುಹಮ್ಮದ್ ಖುರೇಶಿ (35) ಎಂದು ಗುರುತಿಸಲಾಗಿದೆ.

ಮೃತದೇಹದ ಪ್ಯಾಂಟಿನ ಜೇಬಿನಲ್ಲಿ ಪತ್ತೆಯಾದ ಕೆಲವು ದಾಖಲೆಗಳ ಆಧಾರದಲ್ಲಿ ಮೃತದೇಹದ ಗುರುತು ಪತ್ತೆಹಚ್ಚಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸಮುದ್ರದಲ್ಲಿ ಈಜುವಾಗ ಅಥವಾ ಯಾವುದೋ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಈ ಕುರಿತು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Click

https://newsnotout.com/2025/01/20-scale-hight-form-kannada-news-mla-break-down-kannada-news-s/
https://newsnotout.com/2025/01/auto-driver-kannada-news-women-issue-2-days-later-man-arrrested/
https://newsnotout.com/2025/01/doctor-misbehavoiur-kannada-news-viral-pak/
https://newsnotout.com/2025/01/dysp-misbehaviour-kannada-news-viral-news-d/
https://newsnotout.com/2025/01/china-and-india-health-issue-take-care-health-department/
https://newsnotout.com/2025/01/centralized-pension-scheme-kannada-news-viral-news/
https://newsnotout.com/2025/01/enforcement-directorate-scam-kannada-news-vitla-v/

Related posts

ಮಂಗಳೂರು: ನೋಡನೋಡುತ್ತಿದ್ದಂತೆ ಕುಸಿದು ಬಿದ್ದ ಬಾವಿ, ಕೃಷಿಯನ್ನೇ ನಂಬಿದ ರೈತನಿಗೆ ಈಗ ಬದುಕೇ ಬಲುಭಾರ..!

ಕೇರಳ : ಶೋರೂಂನಿಂದ ದುಬಾರಿ ಕಾರನ್ನು ಕದ್ದ ಕಳ್ಳ..!ಪೆಟ್ರೋಲ್ ಬಂಕ್ ನಲ್ಲಿ ಸಿಕ್ಕಿಬಿದ್ದಿದ್ದು ಹೇಗೆ?

ಮೂರು ಪೂರಿ ಒಟ್ಟಿಗೆ ತಿನ್ನಲು ಹೋಗಿ ಗಂಟಲಲ್ಲಿ ಸಿಕ್ಕಿಕೊಂಡು 6ನೇ ತರಗತಿ ಬಾಲಕ ಸಾವು..! ಈ ಬಗ್ಗೆ ಶಾಲಾ ಆಡಳಿತ ಮಂಡಳಿ ಹೇಳಿದ್ದೇನು..?