ಕರಾವಳಿ

ತಲವಾರು ಹಿಡಿದು ಸವಣೂರು ಕಂದಾಯ ಕಚೇರಿಗೆ ನುಗ್ಗಿದ ವ್ಯಕ್ತಿ

367

ನ್ಯೂಸ್ ನಾಟೌಟ್: ಸವಣೂರಿನಲ್ಲಿ ಜಾಗದ ತಕರಾರಿಗೆ ಸಂಬಂಧಪಟ್ಟಂತೆ ವ್ಯಕ್ತಿಯೊಬ್ಬ ಸವಣೂರು ಕಂದಾಯ ಕಛೇರಿಗೆ ನುಗ್ಗಿ ತಲವಾರಿನಿಂದ ಹಲ್ಲೆಗೆ ಮುಂದಾಗಿ ಕಲ್ಲು ಎತ್ತಿಹಾಕಿ ಕೊಲೆಗೆ ಯತ್ನಿಸಿದ ಘಟನೆ ಸವಣೂರು ಜಂಕ್ಷನ್ ನಲ್ಲಿ ಬುಧವಾರ ನಡೆದಿದೆ.

ಸವಣೂರು ಗ್ರಾಮದ ಇಡ್ಯಾಡಿ ನಿವಾಸಿ ಪ್ರಸಾದ್ ಎಂಬಾತ ಕೊಲೆಗೆ ಯತ್ನಿಸಿದವರು ಎನ್ನಲಾಗಿದೆ. ಅಲ್ಲದೆ ಸವಣೂರು ಗ್ರಾ.ಪಂ.ಕಟ್ಟಡದಲ್ಲಿರುವ ಗುಣಪಾಲ ಗೌಡ ಇಡ್ಯಾಡಿ ಅವರಿಗೆ ಸೇರಿದ ಬೇಕರಿಯನ್ನು ತಲವಾರಿನಿಂದ ಪುಡಿಗೈದು ಕೊಲೆಗೆ ಯತ್ನಿಸಿದ ಘಟನೆ ನಡೆದಿದೆ. ಸ್ಥಳಕ್ಕೆ ಬೆಳ್ಳಾರೆ ಠಾಣೆಯ ಎಸೈ ಸುಹಾಸ್ ಹಾಗೂ ಸಿಬಂದಿ ಭೇಟಿ ನೀಡಿದ್ದಾರೆ.

See also  ಕೇರಳದಿಂದ ಇಬ್ಬರು ನಕ್ಸಲರನ್ನು ವಶಕ್ಕೆ ಪಡೆದ ಬೆಳ್ತಂಗಡಿ ಪೊಲೀಸ್..! 3 ರಾಜ್ಯಗಳಲ್ಲಿ ಇಬ್ಬರ ವಿರುದ್ಧ 70ಕ್ಕೂ ಹೆಚ್ಚು ಪ್ರಕರಣ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget