Uncategorized

ತಪ್ಪಾಗಿದೆ ತಿದ್ಕೋತ್ತೀವಿ

ಪ್ರಿಯ ಓದುಗರೇ,

ಬೆಳೆಯುವ ಮಗು ಎಡವುದು ಸಹಜ, ಹಾಗಂತ ಆಗಿರುವ ತಪ್ಪನ್ನು ಸಂಪಾದಕ ಮಂಡಳಿ ಎಂದಿಗೂ ಸಮರ್ಥಿಸಿಕೊಳ್ಳುವುದಕ್ಕೆ ಹೋಗುವುದಿಲ್ಲ.

ಹಾಗೆಯೇ ನಮ್ಮ ವರದಿಗಾರರು ನೀಡಿದ ತಪ್ಪು ಮಾಹಿತಿಯಿಂದ ಸುದ್ದಿಯೊಂದು ಪ್ರಕಟಗೊಂಡಿದ್ದಕ್ಕೆ ವಿಷಾದಿಸುತ್ತೇವೆ. ಉಪ್ಪಿನಂಗಡಿ ೩ ದಿನಗಳ ಹಿಂದೆ ನಡೆದ ಅಪಘಾತ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆಯನ್ನು ಪಡೆಯುತ್ತಿದ್ದು ಚೇತರಿಸಿಕೊಳ್ಳುತ್ತಿದ್ದಾರೆ.ಆದರೆ ನಮ್ಮಲ್ಲಿ ಸುದ್ದಿ ಪ್ರಕಟಿಸುವಾಗ ಮೃತಪಟ್ಟಿದ್ದಾರೆ ಎಂದಾಗಿತ್ತು. ಕಣ್ತಪ್ಪಿನಿಂದಾಗಿ ಮೃತಪಟ್ಟಿದ್ದಾರೆ ಎಂದು ಪ್ರಕಟಗೊಂಡಿತ್ತು.ದೇವರು ಅವರಿಗೆ ಆಯುರಾರೋಗ್ಯ ಕೊಟ್ಟು ಕರುಣಿಸಲಿ. ಸದಾ ನಿಮ್ಮ ಸಲಹೆ ಸೂಚನೆಗಳಿಗೆ ಸ್ವಾಗತವಿದೆ. ಹೆಚ್ಚಿನ ಮಾಹಿತಿಗೆ Newsnotout99@gmail.com ಗೆ ಇಮೇಲ್ ಮಾಡಿ. ಧನ್ಯವಾದಗಳು.

Related posts

ಮಗು ಪತಿ ಜತೆ ಮಾತನಾಡುವುದು ಇಷ್ಟವಿರಲಿಲ್ಲ,ಪ್ರಜ್ಞೆ ತಪ್ಪಿಸಲು ಯತ್ನಿಸಿದೆ; ನನಗೂ ಮಗನೆಂದ್ರೆ ತುಂಬಾ ಪ್ರೀತಿ, ನನಗೆ ಕಡಿಮೆ ಶಿಕ್ಷೆ ಕೊಡಿ ಪ್ಲೀಸ್‌-ಸುಚನಾ ಸೇಠ್

ಹಿರಿಯ ನಟ ಮಿಥುನ್ ಚಕ್ರವರ್ತಿ ಗೆ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ, 70ನೇ ರಾಷ್ಟ್ರೀಯ ಚಲನಚಿತ್ರ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ

1996ರ ಬಳಿಕ ಮೊದಲ ಬಾರಿಗೆ ಕರ್ನಾಟಕ ಹೈಕೋರ್ಟ್ ಗೆ ಕನ್ನಡಿಗ ಮುಖ್ಯ ನ್ಯಾಯಮೂರ್ತಿ..! ಇಲ್ಲಿದೆ ಸಂಪೂರ್ಣ ಮಾಹಿತಿ