ಕರಾವಳಿಕ್ರೈಂ

ದೇವಸ್ಥಾನಕ್ಕೆಂದು ಬಂದ ಯುವಕ ಹೃದಯಾಘಾತದಿಂದ ಸಾವು, 28 ವರ್ಷದ ಯುವಕನ ಸಾವು ಸಂಭವಿಸಿದ್ದೆಲ್ಲಿ?

ನ್ಯೂಸ್ ನಾಟೌಟ್: ದೇವರ ದರ್ಶನಕ್ಕೆಂದು ಬರುತ್ತಿದ್ದ ಯುವಕನೊಬ್ಬ ಚಾರ್ಮಾಡಿ ಘಾಟಿ ಪರಿಸರದಲ್ಲಿ ಹೃದಯಾಘಾತದಿಂದ ಸಾವಿಗೀಡಾದ ಘಟನೆ ನಡೆದಿದೆ.

ಮೃತ ಯುವಕನನ್ನು ಬೆಂಗಳೂರಿನ ಪೀಣ್ಯದ (28) ವಿನಯ್‌ ಎಂದು ಗುರುತಿಸಲಾಗಿದೆ. ಎದೆನೋವು ಕಾಣಿಸಿಕೊಂಡ ಕೂಡಲೇ ಸ್ನೇಹಿತರಾದ ಜೇಂಕಾರ್‌ ಮತ್ತು ವರದರಾಜು ಅವರು ವಿನಯ್‌ ನನ್ನು ಉಜಿರೆಯ ಆಸ್ಪತ್ರೆಗೆ ದಾಖಲಿಸುತ್ತಾರೆ.

ಅಲ್ಲಿಂದ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆದೊಯ್ಯುವಾಗ ದಾರಿ ಮಧ್ಯೆ ಹೃದಯಾಘಾತದಿಂದ ಸಾವಿಗೀಡಾಗಿರುವುದಾಗಿ ತಿಳಿದು ಬಂದಿದೆ.

Related posts

ಆಸ್ಪತ್ರೆಯಲ್ಲಿ ರೀಲ್ಸ್‌ ಮಾಡಿದ ಮೆಡಿಕಲ್‌ ವಿದ್ಯಾರ್ಥಿಗಳು ಅಮಾನತ್ತು..! ಇಲ್ಲಿವೆ ವೈರಲ್ ವಿಡಿಯೋಗಳು

ಉಡುಪಿ ಕೃಷ್ಣ ಮಠಕ್ಕೆ ಮಧ್ಯರಾತ್ರಿ ಭೇಟಿ ನೀಡಿ ಅಚ್ಚರಿ ಮೂಡಿಸಿದ ಸ್ಪೀಕರ್ ಖಾದರ್! ಕೃಷ್ಣ ಹುಟ್ಟಿದ ಸಮಯಕ್ಕೆ ಖಾದರ್ ಭೇಟಿ ನೀಡಿದ್ದೇಕೆ?

ಮಡಿಕೇರಿ: ಮಿತಿಮೀರಿದ ಕಾಡಾನೆ ಹಾವಳಿ, ಭಯದ ನೆರಳಲ್ಲಿ ಶಾಲಾ ಮಕ್ಕಳು, ಪೋಷಕರು..! ಶಾಲಾ ಮಕ್ಕಳನ್ನು ತಮ್ಮ ವಾಹನದಲ್ಲೇ ಮನೆಮನೆಗೆ ತಲುಪಿಸಿದ ಅರಣ್ಯ ಇಲಾಖೆ