ಮೆಣಸಿನ ಬಜ್ಜಿ ಮಾಡಿ ತಿಂದು ಚಿನ್ನ ಹಣ ಕದ್ದೊಯ್ದ ಕಳ್ಳರು..! ಗ್ಯಾಸ್ ಸಿಲಿಂಡರ್ ಗಳೂ ನಾಪತ್ತೆ..!
ನ್ಯೂಸ್ ನಾಟೌಟ್: ಕಳ್ಳತನಕ್ಕೆ ಬಂದ ಮನೆಯಲ್ಲಿ ಖದೀಮರು ಮೆಣಸಿನಕಾಯಿ ಬಜ್ಜಿ ಮಾಡಿ ತಿಂದು ಹಣ, ಚಿನ್ನಾಭರಣದ ಜೊತೆಗೆ ಗ್ಯಾಸ್ ಸಿಲಿಂಡರನ್ನೂ ಕದ್ದು ಪರಾರಿಯಾಗಿದ ಘಟನೆ ನಡೆದಿದೆ. ಸಾಮಾನ್ಯವಾಗಿ ಕಳ್ಳರು ಚಿನ್ನ, ನಗದು ಸೇರಿದಂತೆ ಇತ್ಯಾದಿ ಬೆಲೆ ಬಾಳುವ ವಸ್ತುಗಳನ್ನು ಕಳ್ಳತನ ಮಾಡುತ್ತಾರೆ. ಇಲ್ಲೊಂದು ವಿಚಿತ್ರ ಪ್ರಕರಣ ನಡೆದಿದ್ದು, ಕಳ್ಳತನಕ್ಕೆ ಬಂದವರು ಚಿನ್ನ, ಹಣದ ಜೊತೆಗೆ ಮನೆಯಲ್ಲಿದ್ದ ಮೂರು ಗ್ಯಾಸ್ ಸಿಲಿಂಡರ್ ಗಳನ್ನು ಕೂಡಾ ಕದ್ದೊಯ್ದಿದ್ದಾರೆ. ಈ ಘಟನೆ ಆಂಧ್ರ ಪ್ರದೇಶದ … Continue reading ಮೆಣಸಿನ ಬಜ್ಜಿ ಮಾಡಿ ತಿಂದು ಚಿನ್ನ ಹಣ ಕದ್ದೊಯ್ದ ಕಳ್ಳರು..! ಗ್ಯಾಸ್ ಸಿಲಿಂಡರ್ ಗಳೂ ನಾಪತ್ತೆ..!
Copy and paste this URL into your WordPress site to embed
Copy and paste this code into your site to embed