ಕರಾವಳಿಸುಳ್ಯ

ಇಂದು ಬಿಜೆಪಿ ವಿಜಯ ಸಂಕಲ್ಪ ಯಾತ್ರೆ, ಅದ್ದೂರಿ ರೋಡ್‌ ಶೋ:ರಸ್ತೆಯ ಇಕ್ಕೆಲಗಳಲ್ಲಿ ವಾಹನ ನಿಲ್ಲಿಸ ದಂತೆ ನ.ಪಂ.ಅಧ್ಯಕ್ಷ ಮನವಿ

278

ನ್ಯೂಸ್ ನಾಟೌಟ್:ರಾಜ್ಯ ಬಿಜೆಪಿ ನೇತೃತ್ವದಲ್ಲಿ ನಡೆಯುತ್ತಿರುವ ವಿಜಯ ಸಂಕಲ್ಪ ಯಾತ್ರೆ ಸುಳ್ಯ ಕ್ಷೇತ್ರಕ್ಕೆ ಆಗಮಿಸುತ್ತಿದೆ. ಬಿಜೆಪಿಯ ರಾಜ್ಯಮಟ್ಟದ ನಾಯಕರು ಭಾಗವಹಿಸಲಿದ್ದಾರೆ.

ಈ ಪ್ರಯುಕ್ತ ಅಪರಾಹ್ನ ಸುಳ್ಯ ನಗರದಲ್ಲಿ ಅದ್ದೂರಿ ರೋಡ್‌ ಶೋ ಇಂದು ನಡೆಯಲಿದ್ದು, ಸುಗಮ ವಾಹನ ಸಂಚಾರದ ದೃಷ್ಟಿಯಿಂದ ನಗರದ ಮುಖ್ಯ ರಸ್ತೆಯ ಇಕ್ಕೆಲಗಳಲ್ಲಿ ಮಧ್ಯಾಹ್ನ 1.00 ಗಂಟೆಯಿಂದ ಸಂಜೆ 5.00 ಗಂಟೆಯ ತನಕ ವಾಹನ ನಿಲುಗಡೆಯನ್ನು ಮಾಡದಿರುವಂತೆ ನ.ಪಂ. ಅಧ್ಯಕ್ಷ ವಿನಯ ಕುಮಾರ್‌ ಕಂದಡ್ಕ ವಿನಂತಿಸಿಕೊಂಡಿದ್ದಾರೆ.

See also  ಡಾ. ಉಮ್ಮರ್ ಬೀಜದ ಕಟ್ಟೆಯವರಿಗೆ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಗೌರವ, ಸಜ್ಜನ ಪ್ರತಿಷ್ಠಾನದ ಅಧ್ಯಕ್ಷರನ್ನು ಅರಸಿಕೊಂಡು ಬಂದ ಸನ್ಮಾನ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget