ಸುಳ್ಯ

ರೈಲಿನಡಿಗೆ ಬಿದ್ದು ಎಡಮಂಗಲ ಗ್ರಾಮದ ಪಟ್ಲದಮೂಲೆ ಯುವಕ ಸಾವು

ಸುಳ್ಯ: ಎಡಮಂಗಲದಲ್ಲಿ ರೈಲಿನಡಿಗೆ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಇಂದು ಸಂಜೆ ನಡೆದಿದೆ.  ಎಡಮಂಗಲ ಗ್ರಾಮದ ಪಟ್ಲದಮೂಲೆ ನಿವಾಸಿ ಭರತ್ (24) ಮೃತಪಟ್ಟ ದುರ್ದೈವಿ. ಎಡಮಂಗಲದ ದಡ್ಡು ಕುಶಾಲಪ್ಪ ಯಾನೆ ಪೂವಪ್ಪ ನಾಯ್ಕರ ಪುತ್ರರಾಗಿರುವ ಭರತ್ ಕೂಲಿ ಕೆಲಸಕ್ಕೆ ಹೋಗುವವರಾಗಿದ್ದು,  ಸಂಜೆ  ಎಡಮಂಗಲದಲ್ಲಿರುವ ಟೈಲರ್ ಶಾಪ್ ಗೆ ಹೋಗಿ ಹಿಂತಿರುಗುವ ಸಂದರ್ಭದಲ್ಲಿ  ಬೆಂಗಳೂರು ಕಡೆಗೆ ಹೋಗುತ್ತಿದ್ದ ಗೂಡ್ಸ್ ರೈಲಿನ ಅಡಿಗೆ ಬಿದ್ದು ಮೃತಪಟ್ಟರೆನ್ನಲಾಗಿದೆ. ಇವರು ಉತ್ತಮ ಕ್ರೀಡಾಪಟುವಾಗಿ ಗುರುತಿಸಿಕೊಂಡಿದ್ದರು.

Related posts

ನೆಲ್ಯಾಡಿಯ ರಕ್ಷಾ ಎಸ್‌. ‘ಗೋ ಫಸ್ಟ್‌’ ವಿಮಾನದಲ್ಲಿ ಗಗನಸಖಿಯಾಗಿ ನೇಮಕ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು-ಆಸ್ಪತ್ರೆ ಕಾರ್ಯವೈಖರಿಗೆ ವಿದೇಶಿಗರೂ ಈಗ ಫುಲ್ ಫಿದಾ..! ಗುಣಮಟ್ಟದ ಅತ್ಯಾಧುನಿಕ ಚಿಕಿತ್ಸೆ ಅರಸಿ ಇಂಗ್ಲೆಂಡಿನಿಂದ ಸುಳ್ಯಕ್ಕೆ ಹಾರಿ ಬಂದ ದಂಪತಿ..!

ಕೊಡಗು ಗ್ರಾಮ ಪಂಚಾಯತ್‌ ಚುನಾವಣೆ ವೇಳಾ ಪಟ್ಟಿ ಪ್ರಕಟ