ಕ್ರೈಂಸುಳ್ಯ

ಸುಳ್ಯ: ಪರಿವಾರಕಾನ ಬಳಿ ಮರ ಬಿದ್ದು ರಾಷ್ಟ್ರೀಯ ಹೆದ್ದಾರಿ ಬಂದ್, ವಾಹನ ಸವಾರರ ಪರದಾಟ

178

ನ್ಯೂಸ್ ನಾಟೌಟ್ : ಸುಳ್ಯದ ಪರಿವಾರಕಾನ ಬಳಿ ಉಡುಪಿ ಗಾರ್ಡನ್ ಹತ್ತಿರ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಉರುಳಿ ಬಿದ್ದಿರುವ ಘಟನೆ ಇದೀಗ ನಡೆದಿದೆ. ಮರ ಬಿದ್ದಿರುವುದರಿಂದ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಎರಡೂ ಕಡೆಗಳಲ್ಲಿ ಸಂಚರಿಸುವ ವಾಹನಗಳ ಸಂಚಾರಕ್ಕೆ ಅಡಚಣೆಯಾಗಿದೆ ಎಂದು ತಿಳಿದು ಬಂದಿದೆ.

ಎರಡು ವಿದ್ಯುತ್ ಕಂಬಗಳು ಕೂಡ ತುಂಡರಿಸಲ್ಪಟ್ಟಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

Click 👇

https://newsnotout.com/2024/05/uppinangady-theft-police
https://newsnotout.com/2024/05/muslim-hindu-muslim-issue-at-bidar
https://newsnotout.com/2024/05/mother-and-baby-in-forest-kannada-news
See also  ಮೊಬೈಲ್ ಫೋನ್‌ಗಾಗಿ ನಡೆದ ಜಗಳ ಸಾವಿನಲ್ಲಿ ಅಂತ್ಯ: ಬಾವಿಗೆ ಬಿದ್ದು ಅಣ್ಣ-ತಂಗಿ ದುರಂತ ಸಾವು!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget