ಭಕ್ತಿಭಾವ

ತುಳುನಾಡ ದೈವಗಳ ನಿಂದಿಸಿದವರಿಗೆ ಶಿಕ್ಷೆಯಾಗಲಿ ಭಗವಂತ..!

899

ಧರ್ಮಸ್ಥಳ: ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ತುಳು ನಾಡ ಕಾರಣೀಕದ ದೈವಗಳ ನಿಂದನೆಯ ವಿರುದ್ಧ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸನ್ನಿಧಿಯಲ್ಲಿ ವಿಶ್ವ ಹಿಂದೂ ಪರಿಷತ್ , ಬಜರಂಗ ದಳ ಹಾಗೂ ದುರ್ಗಾ ವಾಹಿನಿ ಮಾತೃ ಮಂಡಳಿ ಧರ್ಮಸ್ಥಳ ಸದಸ್ಯರು ಪ್ರಾರ್ಥನೆ ಸಲ್ಲಿಸಿದರು. ನಂಬಿಕೆಗಳ ವಿರುದ್ಧ ಮಸಲತ್ತು ನಡೆಸುವ ದುಷ್ಪ ಶಕ್ತಿಗಳಿಗೆ ಶಿಕ್ಷೆಯಾಗುವಂತೆ ಶ್ರೀಸ್ವಾಮಿ ಅಣ್ಣಪ್ಪ ಹಾಗೂ ಧರ್ಮ ದೇವತೆಗಳಲ್ಲಿ ಭಿನ್ನಹ ಮಾಡಿಕೊಳ್ಳಲಾಯಿತು.

See also  ಕಲ್ಲುಗುಂಡಿ: ಶ್ರೀಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಮಾಲಾಧಾರಿಗಳ ಯಾತ್ರೆ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget