Latestಉಡುಪಿಕರಾವಳಿಕ್ರೈಂರಾಜ್ಯವೈರಲ್ ನ್ಯೂಸ್

ಉಡುಪಿ: ಕುಡಿದ ಮತ್ತಿನಲ್ಲಿ ತ‌ನ್ನದೇ ಮನೆಗೆ ಬೆಂಕಿ‌ ಹಚ್ಚಿದ ವ್ಯಕ್ತಿ..! ಅನಾಹುತ ತಪ್ಪಿಸಿದ ಅಗ್ನಿಶಾಮಕ ದಳ..!

325

ನ್ಯೂಸ್‌ ನಾಟೌಟ್‌: ಕುಡಿದ ಮತ್ತಿನಲ್ಲಿ ವ್ಯಕ್ತಿಯೊರ್ವ ತ‌ನ್ನದೇ ಮನೆಗೆ ಬೆಂಕಿ‌ ಹಚ್ಚಿದ ಘಟನೆ ಉಡುಪಿಯ ಹೊರವಲಯದ ಚಿಟ್ಪಾಡಿಯಲ್ಲಿ ಮೇ.11ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಕುಡಿದ ಮತ್ತಿನಲ್ಲಿ ವ್ಯಕ್ತಿಯ ರಂಪಾಟ, ವರ್ತನೆ ಎದುರಿಸಲು ಅಸಹಾಯಕರಾದ ಮನೆಯವರು, ಸಮಾಜಸೇವಕ ನಿತ್ಯಾನಂದ‌ ಒಳಕಾಡುವರಲ್ಲಿ ನೆರವಿಗೆ ಬರುವಂತೆ ಕೇಳಿಕೊಂಡಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಅವರು ಅಗ್ನಿಶಾಮಕ ದಳದವರಿಗೆ ವಿಷಯ ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸಿ ದೊಡ್ಡ ಪ್ರಮಾಣದಲ್ಲಿ ಆಗಬಹುದಾದ ಅಗ್ನಿದುರಂತವನ್ನು ತಪ್ಪಿಸಿದ್ದಾರೆ. ಬಳಿಕ ನಿತ್ಯಾನಂದ‌ ಒಳಕಾಡು ಕುಡುಕನ‌‌ ಮೊನವೊಲಿಸಿ ಮಧ್ಯವರ್ಜನ‌ ಕೇಂದ್ರಕ್ಕೆ ದಾಖಲು ಮಾಡಿದ್ದಾರೆ.

ಮೋದಿ ವಿರುದ್ಧ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಬೆಂಗಳೂರಿನ ಯುವಕ ಅರೆಸ್ಟ್..! ಆತನ ವಿಡಿಯೋದಲ್ಲೇನಿತ್ತು..?

ನಕಲಿ ಮದ್ಯ ಸೇವಿಸಿ 14 ಜನ ಸಾವು..! 5 ಮಂದಿ ಅರೆಸ್ಟ್

See also  ಸುಳ್ಯ : ಎನ್ನೆಂಪಿಯುಸಿಯ ವಿದ್ಯಾರ್ಥಿನಿ ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟಕ್ಕೆ ಆಯ್ಕೆ
  Ad Widget   Ad Widget   Ad Widget   Ad Widget   Ad Widget   Ad Widget   Ad Widget   Ad Widget