ಕ್ರೀಡೆರಾಜ್ಯಶಿಕ್ಷಣಸುಳ್ಯ

ವಿಶ್ವವಿದ್ಯಾಲಯ ಮಟ್ಟದ ಗುಡ್ಡಗಾಡು ಓಟದಲ್ಲಿ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ದ್ವಿತೀಯ, ಕಾಲೇಜು ವತಿಯಿಂದ ಅಭಿನಂದನೆ

169

ನ್ಯೂಸ್ ನಾಟೌಟ್: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಕರ್ನಾಟಕ ಇದರ ಸಹಭಾಗಿತ್ವದಲ್ಲಿ ಅ. 29 ರಂದು ನಡೆದ ವಿಶ್ವವಿದ್ಯಾಲಯ ಮಟ್ಟದ ಗುಡ್ಡಗಾಡು ಓಟದಲ್ಲಿ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ದ್ವಿತೀಯ ಬಿ.ಎ.ಎಂ.ಎಸ್ ವಿದ್ಯಾರ್ಥಿನಿ ಕು. ವೈಷ್ಣವಿ ಬಟಕುರ್ಕಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ .

ಕೆವಿಜಿ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯದಲ್ಲಿ ಈ ಸ್ಪರ್ಧೆ ನಡೆದಿದೆ. ಗುಡ್ಡಗಾಡು ಓಟದಲ್ಲಿ ಸಂಸ್ಥೆಯ ಕು. ವೈಷ್ಣವಿ ಬಟಕುರ್ಕಿ, ಕು. ರಾಧಾ ಪವರ್ ಮಿ. ಬಸವರಾಜ್, ಮಿ. ಗದಗಯ್ಯ ಈರಣ್ಣ, ಮಿ.ಶ್ರೀನಿವಾಸ್ ಭಾಗವಹಿಸಿದ್ದರು.

ವಿದ್ಯಾರ್ಥಿಗಳನ್ನು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್(ರಿ.) ಸುಳ್ಯದ ಅಧ್ಯಕ್ಷರಾದ ಡಾ. ಚಿದಾನಂದ ಕೆ ವಿ, ಪ್ರಧಾನ ಕಾರ್ಯದರ್ಶಿಗಳಾದ ಮಿ. ಅಕ್ಷಯ್ ಕೆ ಸಿ, ಉಪಾಧ್ಯಕ್ಷರಾದ ಶೋಭಾ ಚಿದಾನಂದ, ಕಾರ್ಯದರ್ಶಿಗಳಾದ ಡಾ. ಐಶ್ವರ್ಯ ಕೆ ಸಿ ಜೊತೆ ಕಾರ್ಯದರ್ಶಿಗಳಾದ ಹೇಮನಾಥ್ ಕೆ.ವಿ, ಕೋಶಾಧಿಕಾರಿಗಳಾದ ಡಾ. ಗೌತಮ್ ಗೌಡ, ಕೌನ್ಸಿಲ್ ಸದಸ್ಯರುಗಳಾದ ಜಗದೀಶ್ ಅಡ್ತಲೆ, ಮೀನಾಕ್ಷಿ ಕೆ.ಎಚ್., ಧನಂಜಯ ಮದುವೆಗದ್ದೆ, ಪ್ರೊಫೆಸರ್ ದಾಮೋದರ್ ಗೌಡ ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾದರ್ ಡಿ.ವಿ., ಹಾಗೂ ಉಪನ್ಯಾಸಕ ವೃಂದದವರು ಅಭಿನಂದಿಸಿದ್ದಾರೆ.

Click

https://newsnotout.com/2024/10/darshan-thugudeepa-got-bail-kannada-news-viral-news-d/
https://newsnotout.com/2024/10/house-car-issue-cctv-putage-viral-news-madyapradesh/
https://newsnotout.com/2024/10/social-media-kananda-news-7-people-arrested-viral-news-s/
https://newsnotout.com/2024/10/yash-acting-kannada-cinema-toxic-tree-cutting-eshwar-kandre-allegation/
https://newsnotout.com/2024/10/goa-and-karnataka-police-join-operation-kannada-news-v-thief/
See also  ಸುಳ್ಯ: ಹಳೆ ದ್ವೇಷದ ಕಾರಣ ತಂದೆ ಮಗನ ಗಲಾಟೆ ಕೊಲೆಯಲ್ಲಿ ಅಂತ್ಯ - ವಾರದ ಹಿಂದೆ ಅಡಿಕೆ ಮರದ ಸಲಾಕೆಯಿಂದ ತಂದೆಗೆ ಹೊಡೆದಿದ್ದ ಮಗ!
  Ad Widget   Ad Widget   Ad Widget       Ad Widget     Ad Widget   Ad Widget   Ad Widget   Ad Widget   Ad Widget   Ad Widget