ಕರಾವಳಿ

ಉಪ್ಪಿನಂಗಡಿ:ಬೈಕ್ ಗಳ ಮಧ್ಯೆ ಭೀಕರ ಅಪಘಾತ,ಯುವಕ ಸ್ಥಳದಲ್ಲೇ ಮೃತ್ಯು

243

ನ್ಯೂಸ್ ನಾಟೌಟ್ : ಬೈಕ್‌ಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿಯ ಕಕ್ಕೆಪದವಿನಲ್ಲಿ ಸೋಮವಾರ ಸಂಜೆ ನಡೆದಿದೆ.ಮೃತ ಯುವಕನನ್ನು ಮಡಂತ್ಯಾರು ಸಮೀಪದ ಬಂಗೇರುಕಟ್ಟೆ ನಿವಾಸಿ ಫಯಾಝ್ (22) ಎಂದು ಗುರುತಿಸಲಾಗಿದೆ.

ಫಯಾಝ್ ಕೆಲಸಕ್ಕೆ ಹೋಗಿ ಮನೆಗೆ ಹಿಂತಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಫಯಾಝ್ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯವಾಗಿದೆ. ತಲೆಯ ಭಾಗಕ್ಕೆ ಗಂಭೀರ ಗಾಯಗೊಂಡು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

See also  ಬೆಳ್ಳಾರೆ: ಗಣೇಶೋತ್ಸವದಲ್ಲಿ ತಡರಾತ್ರಿ ಡಿಜೆಗೆ ಅವಕಾಶ ಕೊಡಲ್ಲ ಎಂದ ಪೊಲೀಸರು..! ವಿಘ್ನ ನಿವಾರಕನ ವಿಸರ್ಜನೆ ವೇಳೆ ಡಿಜೆ ಬೇಕೆಂದು ಪೊಲೀಸರೆದುರು ಯುವಕರ ತೀವ್ರ ವಾಗ್ವಾದ..! ಪ್ರಕರಣ ಸುಖಾಂತ್ಯ
  Ad Widget   Ad Widget   Ad Widget   Ad Widget   Ad Widget   Ad Widget   Ad Widget