ಕ್ರೈಂ

ಉಪ್ಪಿನಂಗಡಿ: ನೇತ್ರಾವತಿ ನದಿಗೆ ಹಾರಿ ವೃದ್ಧ ವ್ಯಕ್ತಿ ಆತ್ಮಹತ್ಯೆ

ಉಪ್ಪಿನಂಗಡಿ: ನೇತ್ರಾವತಿ ನದಿಗೆ ಹಾರಿ ವೃದ್ಧ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಗ್ಗೆ ಉಪ್ಪಿನಂಗಡಿ ಬಳಿ ನಡೆದಿದೆ. ಸಾವಿಗೀಡಾದವರನ್ನು ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆಯ ಮುತ್ತಪ್ಪ ಶೆಟ್ಟಿ (70 )ಎಂದು ಗುರುತಿಸಲಾಗಿದೆ. ನದಿಗೆ ಹಾರಿದ್ದ ಅವರನ್ನು ರಕ್ಷಿಸಲು ಸ್ಥಳೀಯ ಯುವಕರು ಪ್ರಯತ್ನ ಪಟ್ಟರೂ ಸಾಧ್ಯವಾಗಲಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಆಗಮಿಸಿದ್ದು ತನಿಖೆ ನಡೆಸುತ್ತಿದ್ದಾರೆ.

Related posts

ಸಾವರ್ಕರ್ ಫೋಟೋ ವಿವಾದಕ್ಕೆ ಯು.ಟಿ ಖಾದರ್ ಹೇಳಿದ್ದೇನು? ಏನಿದು ಸಾವರ್ಕರ್ ವಿವಾದ..?

ಮಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಶವ ಪತ್ತೆ, ಕೊಲೆಯೆಂಬ ಶಂಕೆ, ತನಿಖೆಗೆ ಒತ್ತಾಯ

ವಿವಾಹಿತ ಮಹಿಳೆಯೊಂದಿಗೆ ಆತ ಪರಾರಿ! ಆತನ ಮೂಗನ್ನೇ ಕತ್ತರಿಸಿದ ಆಕೆಯ ತಂದೆ! ಇಲ್ಲಿದೆ ದುರಂತ ಪ್ರೇಮ ಕಥೆ!