Latestಕ್ರೈಂದೇಶ-ವಿದೇಶವಿಡಿಯೋವೈರಲ್ ನ್ಯೂಸ್

ಉತ್ತರಾಖಂಡ: ಹೆದ್ದಾರಿಯಲ್ಲೇ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ..! ಮನೆ ಮತ್ತು ಕಾರುಗಳು ಜಖಂ..!

450

ನ್ಯೂಸ್ ನಾಟೌಟ್: ತಾಂತ್ರಿಕ ದೋಷದಿಂದ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಹೆದ್ದಾರಿ ಮಧ್ಯದಲ್ಲೇ ತುರ್ತು ಭೂಸ್ಪರ್ಶ ಮಾಡಿರುವ ಘಟನೆ ಉತ್ತರಾಖಂಡದ ರುದ್ರಪ್ರಯಾಗ್ ನ ಗುಪ್ತಕಾಶಿಯಲ್ಲಿ ನಡೆದಿದೆ.

ತುರ್ತು ಭೂಸ್ಪರ್ಶದಿಂದ ಹೆಲಿಕಾಪ್ಟರ್ ನಲ್ಲಿದ್ದ ಓರ್ವ ಪೈಲೆಟ್ ಹಾಗೂ ಐವರು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಭಕ್ತರನ್ನು ಕೇದಾರನಾಥಕ್ಕೆ ಕರೆದುಕೊಂಡು ಹೋಗುತ್ತಿದ್ದ ಸಂದರ್ಭ ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪೈಲೆಟ್ ಹೆದ್ದಾರಿ ಮಧ್ಯದಲ್ಲೇ ತುರ್ತು ಭೂಸ್ಪರ್ಶ ಮಾಡಬೇಕಾಯಿತು. ಈ ವೇಳೆ ಹೆದ್ದಾರಿ ಬದಿ ನಿಂತಿದ್ದ ಕಾರು, ಹಾಗು ಮನೆಗಳಿಗೆ ಹಾನಿಯಾಗಿದ್ದು ಜೊತೆಗೆ ಹೆಲಿಕಾಪ್ಟರ್ ನ ಕೆಲ ಭಾಗಗಳಿಗೂ ಹಾನಿಯಾಗಿವೆ ಎನ್ನಲಾಗಿದೆ.

ಬೆಂಗಳೂರಿನಲ್ಲಿ ಸೂಟ್‌ ಕೇಸ್‌ ನೊಳಗೆ ಬಾಲಕಿಯ ಶವ ಇಟ್ಟು ಎಸೆದಿದ್ದ ಆರೋಪಿಗಳು ಪತ್ತೆ..! ಬಿಹಾರದಲ್ಲಿ 7 ಮಂದಿಯ ಬಂಧನ..!

ಜೂ.8ರಿಂದ ರಾಜ್ಯದಲ್ಲಿ ಮತ್ತೆ ಮಳೆ..! 11 ಜಿಲ್ಲೆಗಳಿಗೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ..!

See also  ಕುಂಭಮೇಳದ ಗಂಗಾ ನದಿ ತೀರದಲ್ಲಿ ಬಯಲು ಮಲವಿಸರ್ಜನೆ ಮಾಡಲಾಗುತ್ತಿದೆ ಎಂದು ಆರೋಪಿಸಿದ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ..! ಯುಪಿ ಸರ್ಕಾರಕ್ಕೆ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ನೋಟಿಸ್..!
  Ad Widget   Ad Widget   Ad Widget   Ad Widget   Ad Widget   Ad Widget   Ad Widget