Latestಕ್ರೈಂವೈರಲ್ ನ್ಯೂಸ್

ನಡುರಸ್ತೆಯಲ್ಲಿ ವ್ಯಕ್ತಿಗೆ ಥಳಿಸಿದ ಮಂಗಳಮುಖಿಯರು..! ವಿಡಿಯೋ ವೈರಲ್ ಆದ ಬಳಿಕ ಪ್ರತಿಕ್ರಿಯಿಸಿದ ಪೊಲೀಸ್

518
Spread the love

ನ್ಯೂಸ್‌ ನಾಟೌಟ್ : ಹಣ ಕೊಡಲು ನಿರಾಕರಿಸಿದನೆಂದು ಮಂಗಳಮುಖಿಯರ ತಂಡವೊಂದು ಯುವಕನ ಮೇಲೆ ದರ್ಪ ತೋರಿಸಿ ಆತನಿಗೆ ಥಳಿಸಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದು, ಮಂಗಳಮುಖಿಯರ ಈ ವರ್ತನೆ ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ.

ಈ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದ್ದು, ಹಣಕೊಡಲು ನಿರಾಕರಿಸಿದನೆಂದು ಮೂರು ನಾಲ್ಕು ಜನ ಮಂಗಳಮುಖಿಯರು ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ನಡೆಸಿದ್ದಾರೆ. ಈ ದೃಶ್ಯ ವೈರಲ್‌ ಆಗುತ್ತಿದ್ದಂತೆ ಇದಕ್ಕೆ ಪ್ರತಿಕ್ರಿಯಿಸಿದ ಬರೇಲಿ ಪೊಲೀಸ್‌ ಈ ಬಗ್ಗೆ ತನಿಖೆ ನಡೆಸಿ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

See also  ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ತಮಿಳುನಾಡು ಸಿಎಂ ಸ್ಟಾಲಿನ್ ಪತ್ನಿ..! ‘ಸನಾತನ ಧರ್ಮ ಮಲೇರಿಯಾ ಇದ್ದಂತೆ.. ಅದನ್ನು ನಿರ್ಮೂಲನೆ ಮಾಡಬೇಕು’ ಎಂದಿದ್ದ ಸ್ಟಾಲಿನ್ ಮಗ..!
  Ad Widget   Ad Widget   Ad Widget   Ad Widget