ಕರಾವಳಿ

ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ವರ್ಗಾವಣೆ; ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ ನೇಮಕ

ನ್ಯೂಸ್‌ ನಾಟೌಟ್‌: ಉಡುಪಿ ಜಿಲ್ಲೆಗೆ ನೂತನ‌ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ ಅವರನ್ನು ರಾಜ್ಯ ಸರ್ಕಾರ ನೇಮಿಸಿ ಆದೇಶ ಹೊರಡಿಸಿದೆ. ಉಡುಪಿ ಜಿಲ್ಲಾಧಿಕಾರಿಯಾಗಿದ್ದ ಕೂರ್ಮರಾವ್ ಅವರು ವರ್ಗಾವಣೆಗೊಂಡಿದ್ದು, ಅವರಿಗೆ ಸರ್ಕಾರ ಸ್ಥಳ ಗುರುತಿಸಿಲ್ಲ. ವಿದ್ಯಾಕುಮಾರಿ ಅವರು ಹಿಂದೆ ಜಿಲ್ಲೆಯಲ್ಲಿ ಅಪರ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.

Related posts

ಮಾಲ್‌‌‌ ನಲ್ಲಿ ನಿವೃತ್ತ ಶಿಕ್ಷಕನ ಅಸಭ್ಯ ವರ್ತನೆ ಬಗ್ಗೆ ಸಿಕ್ಕ ಮತ್ತಷ್ಟು ಸ್ಪೋಟಕ ಮಾಹಿತಿಗಳೇನು ..? 45 ಸಿಸಿ ಟಿವಿ ದೃಶ್ಯ ಪರಿಶೀಲಿಸಿದ ಪೊಲೀಸರಿಗೆ ಕಾದಿತ್ತು ಶಾಕ್..!

ಡಿವೋರ್ಸ್‌ ವದಂತಿ ಮಧ್ಯೆಯೇ ಪತಿ ಅಭಿಷೇಕ್‌ ಬಚ್ಚನ್ ಅವರಿಗೆ ಪತ್ನಿ ಐಶ್ವರ್ಯಾ ರೈ ವಿಶ್‌..!ಫ್ಯಾಮಿಲಿ ಫೋಟೋ ಜೊತೆ ಅಭಿಷೇಕ್ ಬಚ್ಚನ್ ಬಾಲ್ಯದ ಫೋಟೋ ಹಂಚಿಕೊಂಡ ಚೆಲ್ವೆ..!

ಗಣೇಶ್‌ಪುರ-ಕೈಕಂಬದಲ್ಲಿ ಇತ್ತಂಡಗಳ ನಡುವೆ ಹೊಡೆದಾಟ