6200 ಕೋಟಿ ರೂ. ಸಾಲ ಇದ್ದದ್ದು ಆದರೆ 14,000 ಕೋಟಿ ರೂ. ವಸೂಲು ಮಾಡಿದ್ದು..? ಲೆಕ್ಕ ಕೊಡುವಂತೆ ವಿಜಯ್ ಮಲ್ಯ ಕೋರ್ಟ್ ಗೆ ಅರ್ಜಿ, ಅಧಿಕಾರಿಗಳಿಗೆ ನೋಟಿಸ್..!

0

ನ್ಯೂಸ್ ನಾಟೌಟ್: ಕಿಂಗ್ ಫಿಷರ್ ಏರ್‌ ಲೈನ್ಸ್ ನ ಕಂಪನಿಗಳಿಂದ ಬ್ಯಾಂಕ್ ಗಳು ವಸೂಲಿ ಮಾಡಿರುವ ಹಣ ಮತ್ತು ಆಸ್ತಿಗಳ ಲೆಕ್ಕ ಕೋರಿ ಹೈಕೋರ್ಟ್ ಗೆ ವಿಜಯ್ ಮಲ್ಯ ಅರ್ಜಿ ಸಲ್ಲಿಸಿದ್ದಾರೆ.

ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಆರ್. ದೇವದಾಸ್ ಅವರಿದ್ದ ಪೀಠ, ಬ್ಯಾಂಕ್‌ ಗಳು, ಸಾಲ ವಸೂಲಾತಿ ಅಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಿದೆ.

ವಿಜಯ್ ಮಲ್ಯ ಪರ ಹಿರಿಯ ವಕೀಲ ಸಾಜನ್ ಪೂವಯ್ಯ ವಾದಿಸಿ, 6200 ಕೋಟಿ ಸಾಲ ಕೊಡಬೇಕಿತ್ತು. 14,000 ಕೋಟಿ ವಸೂಲು ಮಾಡಲಾಗಿದೆ ಎಂದು ಹಣಕಾಸು ಸಚಿವೆ ಲೋಕಸಭೆಗೆ ತಿಳಿಸಿದ್ದಾರೆ. ಸಾಲ ವಸೂಲಾತಿ ಅಧಿಕಾರಿ 10,200 ಕೋಟಿ ವಸೂಲಾಗಿದೆ ಎಂದಿದ್ದಾರೆ.

ಸಂಪೂರ್ಣ ಸಾಲ ತೀರಿದ್ದರೂ ಈಗಲೂ ಪ್ರಕ್ರಿಯೆ ಮುಂದುವರಿಸಲಾಗುತ್ತಿದೆ. ಹೀಗಾಗಿ ಸಾಲ ವಸೂಲಿಯಾದ ಲೆಕ್ಕಪತ್ರ ನೀಡುವಂತೆ ನಿರ್ದೇಶಿಸಲು ಮನವಿ ಮಾಡಿದ್ದಾರೆ. ವಾದ ಆಲಿಸಿದ ಪೀಠ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿದೆ.

Click

ಮಹಾ ಕುಂಭಮೇಳ‌ದಲ್ಲಿ ನರೇಂದ್ರ ಮೋದಿ ಪುಣ್ಯಸ್ನಾನ, ಸಂತರೊಂದಿಗೆ ಚರ್ಚಿಸಲಿರುವ ಪ್ರಧಾನಿ

ಬಸ್ ಗಾಗಿ ಕಾಯುತ್ತಿದ್ದ ಯುವತಿಯನ್ನು ಆಟೋದಲ್ಲಿ ಕಿಡ್ನ್ಯಾಪ್..!​ ಪೊಲೀಸ್ ಕಂಟ್ರೋಲ್​ ರೂಂಗೆ ಕರೆ ಮಾಡಿದ್ದ ಸ್ಥಳೀಯರು..!

ಪುತ್ತೂರು: ಆಟೋ ರಿಕ್ಷಾ ಮತ್ತು ಬೈಕ್ ನಡುವೆ ಅಪಘಾತ..! ಬೈಕ್ ಸವಾರ ಸಾವು..!

ರಾಹುಲ್‌ ದ್ರಾವಿಡ್‌ ಕಾರಿಗೆ ಗುದ್ದಿದ ಗೂಡ್ಸ್‌ ಆಟೋ..! ದೂರು ನೀಡದ ಟೀಂ ಇಂಡಿಯಾದ ಮಾಜಿ ಕೋಚ್‌..!

ವಿಶ್ವದ ಪ್ರಭಾವಿ ರಾಷ್ಟ್ರಗಳ ಪಟ್ಟಿ ಬಿಡುಗಡೆ..! ಭಾರತಕ್ಕೆ ಎಷ್ಟನೇ ಸ್ಥಾನ..?

ಮಹಾ ಕುಂಭಮೇಳ‌ದಲ್ಲಿ ನರೇಂದ್ರ ಮೋದಿ ಪುಣ್ಯಸ್ನಾನ, ಸಂತರೊಂದಿಗೆ ಚರ್ಚಿಸಲಿರುವ ಪ್ರಧಾನಿ

ವಿದ್ಯಾರ್ಥಿ ಜೊತೆ ಮದುವೆ ನಾಟಕ ಮಾಡಿದ್ದ ಶಿಕ್ಷಕಿ ಹುದ್ದೆಗೆ ರಾಜೀನಾಮೆ..! ಆಕೆ ಕುಲಸಚಿವರಿಗೆ ಮಾಡಿದ ಈ ಮೇಲ್ ನಲ್ಲೇನಿದೆ..?

Related Articles

Latestಕ್ರೈಂದೇಶ-ಪ್ರಪಂಚದೇಶ-ವಿದೇಶರಾಜ್ಯ

ತಲೆಗೆ ಗುಂಡು ತಗುಲಿ ಕರ್ನಾಟಕ ಮೂಲದ ಯೋಧ ಸಾವು..! ‘ಮಿಸ್‌ಫೈರ್‌’ ಎಂದ ಸೇನಾಧಿಕಾರಿ..!

ನ್ಯೂಸ್‌ ನಾಟೌಟ್: ಬೆಳಗಾವಿಯ ಮೂಡಲಗಿ ತಾಲೂನಿನ ಕಲ್ಲೋಳಿಯ ಯೋಧ ಪ್ರವೀಣ ಸುಭಾಷ ಖಾನಗೌಡ್ರ (24) ಬುಧವಾರ...

Latestಕೊಡಗುಕ್ರೈಂ

ಕೊಡಗು: 14 ದಿನದ ಶಿಶುವಿನ ತಾಯಿ ಆತ್ಮಹತ್ಯೆ..! ಸ್ನಾನದ ಕೋಣೆಯಲ್ಲಿ ಸೀರೆಯಿಂದ ನೇಣುಬಿಗಿಕೊಂಡ ಸ್ಥಿತಿಯಲ್ಲಿ ಪತ್ತೆ..!

ನ್ಯೂಸ್‌ ನಾಟೌಟ್: 14 ದಿನದ ಮಗು ಹಾಗೂ ಪತಿಯನ್ನು ತ್ಯಜಿಸಿ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ...

Latestಕ್ರೈಂಬೆಂಗಳೂರು

ಮಹಿಳಾ ಎಸಿಪಿ ಜತೆ ಪೊಲೀಸ್ ಅಧಿಕಾರಿಯ ಲವ್ವಿಡವ್ವಿ..! ಪತ್ನಿಯ ಹತ್ಯೆಗೆ ಸಂಚು ರೂಪಿಸಿದ್ದ ಪೊಲೀಸ್ ಅಧಿಕಾರಿ ವಿರುದ್ಧ ಕೇಸ್..!

ನ್ಯೂಸ್‌ ನಾಟೌಟ್: ಬೆಂಗಳೂರಿನ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ಪತ್ನಿ, ತಮ್ಮ ಪತಿ ಮಹಿಳಾ ಪೊಲೀಸ್ ಅಧಿಕಾರಿಯೊಂದಿಗೆ...

Latestಕ್ರೈಂಬೆಂಗಳೂರು

ಹೆಂಡತಿಯ ಬಾಯಿಗೆ ಅಂಟು ದ್ರಾವಣ ಸುರಿದು ಕೊಲ್ಲಲು ಯತ್ನ..! ಗಂಡ ಅರೆಸ್ಟ್..!

ನ್ಯೂಸ್‌ ನಾಟೌಟ್: ಬೆಂಗಳೂರಿನ ವ್ಯಕ್ತಿಯೊಬ್ಬ ತನ್ನ ಹೆಂಡತಿ ಬೇರೆಯವರೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನದಲ್ಲಿ...

@2025 – News Not Out. All Rights Reserved. Designed and Developed by

Whirl Designs Logo