Latestಕರಾವಳಿಕ್ರೈಂರಾಜ್ಯ

ವಿಟ್ಲ: ಅಕ್ರಮ ಜುಗಾರಿ ಆಟಕ್ಕೆ ಅಧಿಕಾರಿಯೇ ಸಾಥ್ , ಕರ್ತವ್ಯಲೋಪಕ್ಕೆ ಪೊಲೀಸ್ ಅಧಿಕಾರಿ ಅಮಾನತು

429

ನ್ಯೂಸ್ ನಾಟೌಟ್: ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜುಗಾರಿ ಅಡ್ಡೆಯ ಮೇಲೆ ಪೊಲೀಸರು ಜೂ.8ರಂದು ದಾಳಿ ನಡೆಸಿದ್ದಾರೆ.

ಸ್ಥಳಕ್ಕೆ ಪಿಎಸ್ಐ ಕೌಶಿಕ್ ಬಿ.ಸಿ ದಾಳಿ ನಡೆಸಿದಾಗ ಜುಗಾರಿ ಆಟದಲ್ಲಿ ತೊಡಗಿದ್ದವರು ಪತ್ತೆಯಾಗಿದ್ದಾರೆ. ಮಾತ್ರವಲ್ಲ ಸ್ಥಳದಲ್ಲಿ ಬೈಕ್ ಕೂಡ ಕಂಡು ಬಂದಿರುತ್ತದೆ.

ಪಿ ಎಸ್ ಐ ಕೌಶಿಕ್ ಬಿ ಸಿ ರವರು ಈ ಬಗ್ಗೆ ಕಾನೂನಾತ್ಮಕ ಕ್ರಮ ಜರುಗಿಸದೇ ಸದ್ರಿ ಬೈಕ್ ಮಾಲಕನಿಗೆ ಕರೆಮಾಡಿ ಠಾಣೆಗೆ ಬರಮಾಡಿಕೊಂಡಿರುತ್ತಾರೆ. ಬಳಿಕ ಬೈಕ್ ಮಾಲಿಕನಿಗೆ ಮೂರನೇ ವ್ಯಕ್ತಿಯ ಮೂಲಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣದ ಬೇಡಿಕೆಯಿಟ್ಟಿದ್ದಾರೆ. ಈ ಕುರಿತ ಸಂಭಾಷಣೆಯು ಸಾಮಾಜಿಕ ಜಾಲತಾಣದ ವೈರಲ್ ಆಗಿದೆ. ಈ ಹಿನ್ನೆಲೆಯಲ್ಲಿ ಘಟನೆಗೆ ಸಂಬಂಧಿಸಿದಂತೆ ಅಧಿಕಾರಿಯ ಮೇಲೆ ದಿನಾಂಕ 12.05.2025 ರಂದು ಇಲಾಖಾ ಶಿಸ್ತು ಕ್ರಮ ಬಾಕಿಯಿರುವಂತೆ ಕರ್ತವ್ಯದಿಂದ ಪೊಲೀಸ್ ಅಧಿಕಾರಿಯನ್ನು ಅಮಾನತುಗೊಳಿಸಿದೆ.

ಸುಳ್ಯ: ಕುರುಂಜಿ ಭಾಗ್ ಬಳಿ ಯುವಕರ ಚಕಮಕಿ, ಇತ್ತಂಡಗಳಿಗೆ ಸುಮೋಟೋ ಬಿಸಿ

See also  ಹಾಡಹಗಲೇ ಯುವಕನ ಮೇಲೆ ಆ್ಯಸಿಡ್ ದಾಳಿ..! ಒಂದೇ ಠಾಣಾವ್ಯಾಪ್ತಿಯಲ್ಲಿ ಇದು 2ನೇ ಪ್ರಕರಣ..!
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget