ಕರಾವಳಿಪುತ್ತೂರು: ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿಗೆ ಸಂತೋಷ್ ನಿರ್ದೇಶಕರಾಗಿ ಆಯ್ಕೆ by ನ್ಯೂಸ್ ನಾಟೌಟ್ ಪ್ರತಿನಿಧಿOctober 28, 2021October 28, 2021 Share0 ಸುಳ್ಯ : ಪುತ್ತೂರು ವಿದ್ಯಾವರ್ಧಕ ಸಂಘದ ಅಧಿನದಲ್ಲಿರುವ ಪುತ್ತೂರು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಆಡಳಿತ ಮಂಡಳಿ ನಿರ್ದೇಶಕರಾಗಿ ಅರಂತೋಡು – ತೊಡಿಕಾನ ಪ್ರಾರ್ಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ನೇಮಕಗೊಂಡಿದ್ದಾರೆ.