ಕರಾವಳಿಪುತ್ತೂರುರಾಜಕೀಯ

ಪುತ್ತೂರು ಬಸ್‌ ನಿಲ್ದಾಣದಲ್ಲಿ ಮತದಾನ ಜಾಗೃತಿ

238

ನ್ಯೂಸ್ ನಾಟೌಟ್ ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್ ಸಮಿತಿ ಪುತ್ತೂರು ತಾಲೂಕು ಸ್ವೀಪ್ ಸಮಿತಿ ಸಹಕಾರದೊಂದಿಗೆ ರೋಟರಿ ಪುತ್ತೂರು ಎಲೈಟ್ ಹಾಗೂ ರೋಟರ್ಯಾಕ್ಟ್ ಬೆಟ್ಟಂಪಾಡಿ ಪ್ರಥಮ ದರ್ಜೆ ಕಾಲೇಜು ಸಹಯೋಗದಲ್ಲಿ ಮತದಾನ ಜಾಗೃತಿ ಬೀದಿನಾಟಕ ಪುತ್ತೂರು ಬಸ್‌ ನಿಲ್ದಾಣದಲ್ಲಿ ನಡೆಯಿತು.

ತಾಪಂ ಕಾರ್ಯನಿರ್ವಹಣಾ ಅಧಿಕಾರಿ ನವೀನ ಭಂಡಾರಿ, ತಹಸೀಲ್ದಾರ್ ಶಿವಶಂಕರ್, ಜಿಲ್ಲಾ ಯೋಜನಾ ನಿರ್ದೇಶಕರು ಜಯರಾಮ್, ಉಪ ತಹಶೀಲ್ದಾರ್ ಸುಲೋಚನಾ ಮತ್ತಿತರರು ಉಪಸ್ಥಿತರಿದ್ದರು.

See also  ಧರ್ಮಸ್ಥಳ:ಕೊಕ್ಕಡದಲ್ಲಿ ಒಂಟಿ ಸಲಗ ಪ್ರತ್ಯಕ್ಷ,ಸ್ಥಳೀಯರಲ್ಲಿ ಹೆಚ್ಚಿದ ಆತಂಕ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget