ಕ್ರೈಂ

ವಿಕೃತ ಮನಸ್ಸಿನ ವ್ಯಕ್ತಿಯಿಂದ ಯುವತಿಗೆ ಕಿರುಕುಳ

ಸುಂಟಿಕೊಪ್ಪ: ವಿಕೃತ ಮನಸ್ಸಿನ ವ್ಯಕ್ತಿಯೊಬ್ಬ ಯುವತಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಲ್ಲದೆ ಆಕೆಯ ಕೈಯಲ್ಲಿದ್ದ ಮೊಬೈಲ್ ಕಸಿದು ಪರಾರಿಯಾಗಿರುವ ಘಟನೆ ಸುಂಟಿಕೊಪ್ಪದಲ್ಲಿ ನಡೆದಿದೆ.

ಈ ಹಿಂದೆ ಕೂಡ ಇದೇ ರೀತಿಯ ಪ್ರಕರಣಗಳಲ್ಲಿ ಆತ ಭಾಗಿಯಾಗಿದ್ದ . ಅದಕ್ಕೆ ಸಂಬಂಧಪಟ್ಟಂತೆ ಬಂಧನಕ್ಕೊಳಗಾಗಿದ್ದ. ಎಷ್ಟು ಸಲ ಬಂಧನವಾದರೂ ಜಾಮೀನಿನ ಮೇಲೆ ಬಿಡುಗಡೆಯಾಗುತ್ತಿದ್ದ. ಆತ 7ನೇ ಹೊಸಕೋಟೆಯ ನಿವಾಸಿ ಎಂದು ಗುರುತಿಸಲಾಗಿದೆ. ಮಹಿಳೆ ಯರೊಂದಿಗೆ ಅನುಚಿತವಾಗಿ ವರ್ತಿಸುವುದನ್ನು ಮುಂದುವರೆಸಿದ್ದಾನೆ, ಆರೋಪಿಯ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

Related posts

ಪತಿ ಮತ್ತು 6 ಮಕ್ಕಳನ್ನು ಬಿಟ್ಟು ಭಿಕ್ಷುಕನ ಜೊತೆ ಪರಾರಿಯಾದ ಮಹಿಳೆ..! ಈ ಬಗ್ಗೆ ಆಕೆಯ ಗಂಡ ಹೇಳಿದ್ದೇನು..?

ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

ರಾತ್ರಿ ಕಳ್ಳತನಕ್ಕೆ ಬಂದವನು ಮಹಿಳೆಗೆ ಕಿಸ್ ಕೊಟ್ಟು ಪರಾರಿ..! ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಹೇಳಿದ್ದೇನು..?