ಕರಾವಳಿಶಿಕ್ಷಣ

ಮಂಗಳೂರು: ಬಿಜಿಎಸ್‌ ಪದವಿ ಪೂರ್ವ ಕಾಲೇಜಿನಲ್ಲಿ ಸಂಭ್ರಮದ ವಿಶ್ವ ಪರಿಸರ ದಿನಾಚರಣೆ

198

ನ್ಯೂಸ್ ನಾಟೌಟ್: ಬಿಜಿಎಸ್‌ ಪದವಿ ಪೂರ್ವ ಕಾಲೇಜು ಗಾಂಧಿನಗರ ಕಾವೂರು ಮಂಗಳೂರಿನಲ್ಲಿ ವಿಶ್ವ ಪರಿಸರ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು.


ಸಂಸ್ಥೆಯ ಕಾರ್ಯದರ್ಶಿಗಳಾದ ಡಾ. ಶ್ರೀ ಧರ್ಮಪಾಲನಾಥ ಸ್ವಾಮೀಜಿ ಗಿಡ ನೆಡುವ ಮೂಲಕ ವಿದ್ಯಾರ್ಥಿಗಳಲ್ಲಿ ಪರಿಸರದ ಬಗೆಗಿನ ಜಾಗೃತಿಯನ್ನು ಮೂಡಿಸಿದರು. ಈ ವೇಳೆ ಮ್ಯಾನೇಜರ್ ಸುಬ್ಬ ಕಾರಡ್ಕ, ಬಿಜಿಎಸ್ ಸಿಬಿಎಸ್‌ಇ ಶಾಲೆಯ ಪ್ರಾಂಶುಪಾಲೆ ರೇಷ್ಮಾ ನಾಯರ್ , ಬಿಜಿಎಸ್ ಪಿಯು ಕಾಲೇಜಿನ ಪ್ರಾಂಶುಪಾಲ ಡಾ. ಸುಬ್ರಹ್ಮಣ್ಯ ಸಿ, ವಿದ್ಯಾರ್ಥಿ, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

See also  ಬಾಲಕಿಗೆ ದೆವ್ವ ಹಿಡಿದಿದೆ ಎಂದು ಲೈಂಗಿಕ ಕಿರುಕುಳ ನೀಡಿದ ಮೌಲ್ವಿ..! ಬಾಲಕಿಯ ಅಣ್ಣ ಮತ್ತು ವೌಲ್ವಿಯ ಬಂಧನ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget