Latestಕ್ರೈಂ

ಎಡಮಂಗಲ: ರೈಲ್ವೇ ಟ್ರ್ಯಾಕ್ ಮೇಲೆ ಕುಳಿತಿದ್ದಾಗ ರೈಲು ಬಂದಿದ್ದೇ ಗೊತ್ತಾಗಲಿಲ್ಲ..! ಮುಂದೆ ನಡೆಯಿತು ನಡೆಯಬಾರದ ಘೋರ ಅವಘಡ

1.9k
Spread the love

ನ್ಯೂಸ್ ನಾಟೌಟ್: ಕೆಲವು ಸಲ ನಡೆಯಬಾರದ ಘೋರ ದುರಂತ ನಡೆದು ಬಿಡುತ್ತದೆ. ಹಾಗೆಯೇ ಎಡಮಂಗಲದ ರೈಲ್ವೇ ಟ್ರ್ಯಾಕ್ ನಲ್ಲೂ ನಡೆದಿದೆ.

ಶನಿವಾರ (ಮಾ.17) ರಾತ್ರಿ ಎಡಮಂಗಲ ಮರ್ದೂರಡ್ಕ ಎಂಬಲ್ಲಿ ಸ್ಥಳೀಯ ವಿಶ್ವನಾಥ ಅನ್ನುವವರು ರೈಲ್ವೇ ಟ್ರ್ಯಾಕ್ ನಲ್ಲಿ ಮೊಬೈಲ್ ಹಿಡಿದುಕೊಂಡು ಕುಳಿತಿದ್ದರು. ಈ ವೇಳೆ ರಾತ್ರಿ 10 ಗಂಟೆ ಆಗಿತ್ತು. ಈ ಸಮಯದಲ್ಲಿ ಮಂಗಳೂರು ಕಡೆಯಿಂದ ಬಂದ ಬೆಂಗಳೂರು ರೈಲು ಅವರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಅವರು ಗಂಭೀರ ಗಾಯಗೊಂಡು ಮೃತರಾಗಿದ್ದಾರೆಂದು ತಿಳಿದು ಬಂದಿದೆ.

See also  ಮಂಗಳೂರು: 3 ಯುವತಿಯರ ಮೃತದೇಹ ಪೋಷಕರಿಗೆ ಹಸ್ತಾಂತರ, ರೆಸಾರ್ಟ್ ಮಾಲಕ ಮತ್ತು ಮ್ಯಾನೇಜರ್ ಅರೆಸ್ಟ್..!
  Ad Widget   Ad Widget   Ad Widget   Ad Widget   Ad Widget   Ad Widget